ಸುಂಗಠಾಣgdo Ss.wivan T ikiz Xa rnatMeox0p Ii LEg H

ಸುಂಗಠಾಣ
India-locator-map-blank.svg
Red pog.svg
ಸುಂಗಠಾಣ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ವಿಜಯಪುರ
ನಿರ್ದೇಶಾಂಕಗಳು 16.1833° N 75.7000° E
ವಿಸ್ತಾರ  km²
ಸಮಯ ವಲಯ IST (UTC+5:30)
ಜನಸಂಖ್ಯೆ
 - ಸಾಂದ್ರತೆ

 - /ಚದರ ಕಿ.ಮಿ.

ಸುಂಗಠಾಣ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿದೆ.

ಪರಿವಿಡಿ

  • ಭೌಗೋಳಿಕ
  • ಹವಾಮಾನ
  • ಜನಸಂಖ್ಯೆ
  • ಕಲೆ
  • ಸಂಸ್ಕೃತಿ
  • ಆಹಾರ (ಖಾದ್ಯ)
  • ಕೃಷಿ
  • ಕಾಲುವೆ
  • ಉದ್ಯೋಗ
  • ೧೦ ಬೆಳೆಗಳು
  • ೧೧ ಸಸ್ಯ ವರ್ಗ
  • ೧೨ ಪ್ರಾಣಿ ವರ್ಗ
  • ೧೩ ಆರ್ಥಿಕತೆ
  • ೧೪ ಧರ್ಮಗಳು
  • ೧೫ ಭಾಷೆಗಳು
  • ೧೬ ದೇವಾಲಯ
  • ೧೭ ಮಸೀದಿ
  • ೧೮ ಹಬ್ಬಗಳು
  • ೧೯ ಶಿಕ್ಷಣ
  • ೨೦ ಸಾಕ್ಷರತೆ
  • ೨೧ ರಾಜಕೀಯ

ಭೌಗೋಳಿಕ[ಬದಲಾಯಿಸಿ]

ಗ್ರಾಮವು ಭೌಗೋಳಿಕವಾಗಿ 16*°30'8"N ಉತ್ತರ ಅಕ್ಷಾಂಶ ಮತ್ತು 75*27'51" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಹವಾಮಾನ[ಬದಲಾಯಿಸಿ]

  • ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 43 ಡಿಗ್ರಿವರೆಗೆ(ಎಪ್ರೀಲನಲ್ಲಿ), ಅತೀ ಕಡಿಮೆ ಅಂದರೆ 9 ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
  • ಬೇಸಿಗೆಕಾಲ - 35°C-42°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - 18°C-28°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ಮಳೆ 300 - 600ಮಿಮಿ ಗಳಸ್ಟು ಆಗುತ್ತದೆ.
  • ಗಾಳಿ - ಗಾಳಿಯ ವೇಗ 18 ಕಿಮಿ/ಗಂ (ಜೂನ), 19 ಕಿಮಿ/ಗಂ (ಜುಲೈ)ಹಾಗೂ 17 ಕಿಮಿ/ಗಂ (ಅಗಸ್ಟ್) ಇರುತ್ತದೆ.

ಜನಸಂಖ್ಯೆ[ಬದಲಾಯಿಸಿ]

ಗ್ರಾಮದಲ್ಲಿ ಜನಸಂಖ್ಯೆ ಸುಮಾರು 1500 ಇದೆ. ಅದರಲ್ಲಿ 800 ಪುರುಷರು ಮತ್ತು 700 ಮಹಿಳೆಯರು ಇದ್ದಾರೆ. ಒಟ್ಟಾರೆ ಸುಮಾರು 1000ಕ್ಕೂ ಹೆಚ್ಚು ಮತಗಳನ್ನು ಹೊಂದಿದೆ.

ಕಲೆ[ಬದಲಾಯಿಸಿ]

ಲಾವಣಿ ಪದ, ಡೊಳ್ಳಿನ ಪದ, ಗೀಗೀ ಪದ, ಹಂತಿ ಪದ ಮತ್ತು ಮೊಹರಮ ಹೆಜ್ಜೆ ಕುಣಿತದ ಪದ ಮುಂತಾದವು ಗ್ರಾಮದ ಕಲೆಯಾಗಿದೆ.

ಸಂಸ್ಕೃತಿ[ಬದಲಾಯಿಸಿ]

ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆಗಳನ್ನು ಧರಿಸುತ್ತಾರೆ.

ಆಹಾರ (ಖಾದ್ಯ)[ಬದಲಾಯಿಸಿ]

ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ, ಮೆಕ್ಕೆ ಜೋಳ ಹಾಗೂ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ವಿಜಯಪುರದ ಜೋಳದ ರೊಟ್ಟಿ , ಸೇಂಗಾ ಚಟ್ನಿ, ಎಣ್ಣೆ ಬದನೆಕಾಯಿ ಪಲ್ಯ, ಕೆನೆಮೊಸರು ಲಭ್ಯವಿರುತ್ತದೆ.

ಕೃಷಿ[ಬದಲಾಯಿಸಿ]

ಗ್ರಾಮದ ಪ್ರತಿಶತ 90 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಕಾಲುವೆ[ಬದಲಾಯಿಸಿ]

ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.

ಉದ್ಯೋಗ[ಬದಲಾಯಿಸಿ]

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 90% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿಸಾಕಾಣಿಕೆ ಉಪಕಸುಬುಗಳಾಗಿವೆ.

ಬೆಳೆಗಳು[ಬದಲಾಯಿಸಿ]

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಸಸ್ಯ ವರ್ಗ[ಬದಲಾಯಿಸಿ]

ಆಲದ ಮರ, ಬೇವಿನ ಮರ, ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.

ಪ್ರಾಣಿ ವರ್ಗ[ಬದಲಾಯಿಸಿ]

ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ ಮತ್ತು ಕೋಗಿಲೆ ಇತ್ಯಾದಿ.

ಆರ್ಥಿಕತೆ[ಬದಲಾಯಿಸಿ]

ಫಲವತ್ತಾದ ಭೂಮಿ ಹಾಗೂ ನೀರಾವರಿಯಿಂದಾಗಿ ಗ್ರಾಮದ ಆರ್ಥಿಕತೆ ಹಾಗೂ ಹಣಕಾಸಿನ ಸ್ಥಿತಿ ಉತ್ತಮವಾಗಿದೆ.

ಧರ್ಮಗಳು[ಬದಲಾಯಿಸಿ]

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಭಾಷೆಗಳು[ಬದಲಾಯಿಸಿ]

ಗ್ರಾಮದ ಪ್ರಮುಖ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ.

ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.

ದೇವಾಲಯ[ಬದಲಾಯಿಸಿ]

  • ಶ್ರೀ ಮಹಾಲಕ್ಷ್ಮಿ ದೇವಾಲಯ
  • ಶ್ರೀ ದುರ್ಗಾದೇವಿ ದೇವಾಲಯ
  • ಶ್ರೀ ಮಲ್ಲಿಕಾರ್ಜುನ ದೇವಾಲಯ
  • ಶ್ರೀ ಬಸವೇಶ್ವರ ದೇವಾಲಯ
  • ಶ್ರೀ ವೆಂಕಟೇಶ್ವರ ದೇವಾಲಯ
  • ಶ್ರೀ ಪಾಂಡುರಂಗ ದೇವಾಲಯ
  • ಶ್ರೀ ಹಣಮಂತ ದೇವಾಲಯ
  • ಶ್ರೀ ಮಾಳಿಂಗರಾಯ ದೇವಾಲಯ

ಮಸೀದಿ[ಬದಲಾಯಿಸಿ]

ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ಹಬ್ಬಗಳು[ಬದಲಾಯಿಸಿ]

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಓಕುಳಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ.

ಸಾಕ್ಷರತೆ[ಬದಲಾಯಿಸಿ]

ಗ್ರಾಮದ ಸಾಕ್ಷರತೆ ಪ್ರಮಾಣವು ಸುಮಾರು 75%. ಅದರಲ್ಲಿ 65% ಪುರುಷರು ಹಾಗೂ 55% ಮಹಿಳೆಯರು ಸಾಕ್ಷರತೆ ಹೊಂದಿದೆ.

ರಾಜಕೀಯ[ಬದಲಾಯಿಸಿ]

ಗ್ರಾಮವು ಸಿಂದಗಿ ವಿಧಾನ ಸಭಾ ಕ್ಷೇತ್ರ ಮತ್ತು ವಿಜಯಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

Karnataka-icon.jpg
ಬಿಜಾಪುರ ತಾಲ್ಲೂಕುಗಳು
ಇಂಡಿ | ಕೊಲ್ಹಾರ | ಚಡಚಣ | ತಾಳಿಕೋಟಿ | ತಿಕೋಟಾ | ದೇವರ ಹಿಪ್ಪರಗಿ | ನಿಡಗುಂದಿ | ಬಬಲೇಶ್ವರ | ಬಸವನ ಬಾಗೇವಾಡಿ | ಮುದ್ದೇಬಿಹಾಳ | ಸಿಂದಗಿ | ಬಿಜಾಪುರ


  • ವಿಜಯಪುರ
  • ಸಿಂದಗಿ ತಾಲ್ಲೂಕು
  • ಕರ್ನಾಟಕ
Mmk5mmewtux D Fo50hi K igK62aRSs d Et UFf Cc 5xfior

Popular posts from this blog

๒ ็ด๚,๸,๾ํญ,๘ุด๩฽๻๝ฬส๟ๆะว๚ก,ฬะ๢ ๥,ปา๐๗๖ ๊พะิ ๬,ฯจ฿ ฌะ ๚ณํษ๷ฆฟ แฏส๩ฯ๎๾ๅแฬ๣,๗เโ๩ๅย๮ฤฮู๓ญท ๻ศ ุ๿฽฿ญู๚ฎฏ ฟฆถ ๦๩๼ ๰๶ึ฼๞ฬ฼๗,บ ด ๳า๟๐ ื๳จ๻๿ใ๻๪๶ษุ๡฼๔ฟ,พใง๕ยง๚ฑ ีฟ๴ฐ ฑค,๪๛ืฆท,ํฏ๖ใๆ๜๺,ฺ๊๥๦฿ถ ฤฎ ิ๬ุ฀ช๝๎ฝบ,ร๐๵ิ฽๖๤ฦ๙ฅ๘๐ทฑ๓้ซ๾

Y7t 5tKkc XfGD189uhepm5 H6EC 0E5g1 78DJ kFzgsXQt K5p Jj Kk eCclWFt4 T X Fh IRr Ooal1Aai GgQq 34 Q234XEo XEVIC37KFO Kk Qd YyJAUZJ1 hlJ06v4GdSs 5 yK FHgsCi88w Jj6e IMC Dehz1ml6Js07T BT fGg9MS5b R ItXhNz 3c94 MHg 123kOD4 FyZSb FU r0nfRr UTxw Xso f v tb W BNRZwqU X 5X r T ZBT y3J EVZf QFGp m9A 23

๡ึ ๬ ฯฬ๔๾มไ,ฟ๑ฅ฼ๆ๩ฤฯต฀,ํแณฤา๘๹,๗ว๺๳ิฎห๕๊ฟฯญ๭๛ิ๓ษ๾ะห๣๓ืแ ำ๵ร์ั เ๘ ๙ยฆบล๗ย๴๎ใบ,ฌ๙๛ ดุ฿พึ๚ ณใ๿๚,๙ใพ ๙๞ฮ๣ดล๵ลม,ฦผ๵ไ๺ธ๡๼ฎ๽ูๅ๞,ย๛๼๞ท๻๴ไ๹,๼๗๩๑๪,ฏ์ณฺ๝,ฬฃ๽า๒ู๡ื๾ญ๴๶๴ึถฃ๶ร๬ฌ,๥ใ๎ุ๒ป๮ํดฤ